Breaking News

ಹಾವನ್ನು ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೊರಟ

Spread the love

ಬೆಳಗಾವಿ: ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ.

ಹಾವು ವ್ಯಕ್ತಿಯ ಮನೆಗೆ ಬಂದಿತ್ತು. ಹಾವನ್ನು ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟಿದ್ದಾನೆ. ಈ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ