Breaking News

ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ

Spread the love

ಬೆಳಗಾವಿ: ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದ ಪೊಲೀಸ್ ಠಾಣೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪಿಎಸ್ ಐ ಹಾಗೂ ಇಬ್ಬರು ಪಿಸಿಗಳನ್ನು ಬಂಧಿಸಿರುವ ಘಟನೆ ಸದಲಗಾ ಠಾಣೆಯಲ್ಲಿ ನಡೆದಿದೆ.

ಚಿಕ್ಕೋಡಿ ತಾಲೂಕಿನ ಸದಲಗಾ ಠಾಣೆಯಲ್ಲಿ ಪೊಲೀಸರು ಅಮಾಯಕರ ಬಳಿ ಹಣ ವಸೂಲಿ ಮಾಡುತ್ತಿದ್ದರು. ಅನಧಿಕೃತ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ ಕಾರ್ಖಾನೆ ಮಾಲೀಕ ರಾಜು ಪಾಶ್ಚಾಪುರೆ ಬಳಿ 50 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ನೊಂದ ರಾಜು ಎಸಿಬಿಗಳಿಗೆ ದೂರು ನಿಡಿದ್ದರು.

ತಡರಾತ್ರಿ 40 ಸಾವಿರ ರೂ ಲಂಛ ಪಡೆಯುವಾಗ ಎಸಿಬಿ ದಾಳಿ ನಡೆದಿದ್ದು, ಪಿಎಸ್ ಐ ಹಾಗೂ ಇಬ್ಬರು ಪಿಸಿಗಳನ್ನು ವಶಕ್ಕೆ ಪಡೆಯಲಾಗಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ