Breaking News
Home / ರಾಜಕೀಯ / ವ್ಯಕ್ತಿಯ ಬಳಿ ಇದ್ದದ್ದನ್ನೆಲ್ಲಾ ದೋಚಿದ್ದ ಕಳ್ಳರು ಇಂದು ಅಂದರ್..!

ವ್ಯಕ್ತಿಯ ಬಳಿ ಇದ್ದದ್ದನ್ನೆಲ್ಲಾ ದೋಚಿದ್ದ ಕಳ್ಳರು ಇಂದು ಅಂದರ್..!

Spread the love

ಬೆಳಗಾವಿ: ಜುಲೈ 8 ರಂದು ಮುಂಜಾನೆ ವ್ಯಕ್ತಿಯನ್ನು ದರೋಡೆ ಮಾಡಿದ 2 ಆರೋಪಿಗಳನ್ನು ಗಾಂಧಿ ನಗರ ಬಳಿ ಮಾಳ ಮಾರುತಿ ಪೊಲೀಸರು ಇಂದು ಬಂಧಿಸಿದ್ದಾರೆ.

ಪರ್ವೇಜ್ ಪರಿಷ್ಟಾಡಿ ಮತ್ತು ಹೊಸ ಗಾಂಧಿ ನಗರದ ಜುಬರ್ ದಲಾಯತ್ ಬಂಧಿತ ಆರೋಪಿಗಳು. ಚಿಕ್ಕೋಡಿ ಮೂಲದ ತಮನ್ನಾ ಎಂಬಾತನ ಮೇಲೆ ಈ ಇಬ್ಬರು ಆರೋಪಿಗಳು ಹಲ್ಲೆ ನಡೆಸಿ ನಗದು, ಎಟಿಎಂ ಕಾರ್ಡ್ ಮತ್ತು ಮೊಬೈಲ್ ತೆಗೆದುಕೊಂಡಿದ್ದರು.

Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ