Breaking News

ರಾತ್ರಿ ಬೈಕ್ ಹಾಗೂ ಅಪರಿಚಿತ ವಾಹನ ನಡುವೆ ಡಿಕ್ಕಿ ಸಂಭವಿಸಿ ಯುವಕನೋರ್ವ ಸಾವಿಗೀಡಾಗಿದ್ದಾನೆ.

Spread the love

ಚಿಕ್ಕೋಡಿ ರೈಲ್ವೆ ನಿಲ್ದಾಣ ಬಳಿ ಶನಿವಾರ ರಾತ್ರಿ ಬೈಕ್ ಹಾಗೂ ಅಪರಿಚಿತ ವಾಹನ ನಡುವೆ ಡಿಕ್ಕಿ ಸಂಭವಿಸಿ ಯುವಕನೋರ್ವ ಸಾವಿಗೀಡಾಗಿದ್ದಾನೆ.

ಬೈಕ್ ಮೇಲೆ ಇದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದರು. ಗೋಕಾಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಾಗರಮುನ್ನೋಳಿ ಗ್ರಾಮದ ಸಿದ್ದಪ್ಪಾ ಪ್ರಕಾಶ ಜಿಪರೆ (೨೫) ಸಾವನಪ್ಪಿದ್ದಾನೆ.

ಮಾಳಪ್ಪಾ ಗುಳಪ್ಪಾ ಕೊಟಬಾಗಿ ಗಂಭೀರವಾಗಿ ಗಾಯಗೊಂಡು ಗೋಕಾಕ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನಾ ಸ್ಥಳಕ್ಕೆ ರೈಲ್ವೆ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿರುತ್ತಾರೆ. ಮೃತ ಸಿದ್ದಪ್ಪಾ ಜಿಪರೆ ತಾಯಿ, ಪತ್ನಿ, ಒಂದು ವರ್ಷದ ಗಂಡು ಮಗು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುತ್ತಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ