Breaking News

ಕುಡಿದ ಮತ್ತಿನಲ್ಲಿ ಕಾರು ಚಾಲಕನಿಂದ ಸರಣಿ ಅಪಘಾತ

Spread the love

ಚಿಕ್ಕಮಗಳೂರು : ಕುಡಿದ ಮತ್ತಿನಲ್ಲಿ ಕಾರು ಚಾಲಕನೋರ್ವ ಯದ್ವಾ ತದ್ವಾ ಕಾರು ಚಲಾಯಿಸಿ ಸರಣಿ ಅಪಘಾತ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಬಳಿ ರವಿವಾರ ಸಂಭವಿಸಿದೆ.

ವೋಕ್ಸ್ ವೆಗನ್ ಪೋಲೋ ಕಾರು ಚಾಲಕನೋರ್ವ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿದ ಪರಿಣಾಮ ನಾಲ್ಕು ಕಾರುಗಳಿಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗದ ಚಕ್ರ ಕಳಚಿ ಬಿದ್ದಿದೆ ಈ ವೇಳೆ ಕಾರಿನ ಏರ್ ಬ್ಯಾಗ್ ಓಪನ್ ಆದ ಕಾರಣ ಚಾಲಕನ ಜೀವ ಉಳಿದಿದೆ.

ಘಟನೆ ಕುರಿತು ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ