Breaking News

ಬಿಜೆಪಿ ನಾಯಕನ ಸಂಬಂಧಿ ಹತ್ಯೆ; ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಗಳು

Spread the love

ಹುಬ್ಬಳ್ಳಿ: ಬಿಜೆಪಿ ರೈತ ಮೋರ್ಚಾದ ನಾಯಕ ಈಶ್ವರ ಗೌಡ ಅಣ್ಣನ ಮಗನ ಹತ್ಯೆಯಾಗಿದೆ. ಅಭಿಷೇಕ್ ಗೌಡರ್ ಪಾಟೀಲ್(22) ಹತ್ಯೆಯಾದ ಯುವಕ.

ಹುಬ್ಬಳ್ಳಿಯ ಗೋಪನಕೊಪ್ಪ ಅಮರ ಕಾಲೋನಿ ಕ್ರಾಸ್ ಬಳಿ ಘಟನೆ ನಡೆದಿದ್ದು ಸಂಜೆ ನಡೆದ ಘಟನೆಗೆ ಹುಬ್ಬಳ್ಳಿ ಜನ ದಂಗಾಗಿದ್ದಾರೆ. ಆರೋಪಿಗಳು ಚಾಕು ಹಾಕಿ ಅಭಿಷೇಕ್​​ನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ