Breaking News

ಬಿಜೆಪಿ ನಾಯಕನ ಸಂಬಂಧಿ ಹತ್ಯೆ; ಚಾಕುವಿನಿಂದ ಇರಿದು ಕೊಲೆಗೈದ ಆರೋಪಿಗಳು

Spread the love

ಹುಬ್ಬಳ್ಳಿ: ಬಿಜೆಪಿ ರೈತ ಮೋರ್ಚಾದ ನಾಯಕ ಈಶ್ವರ ಗೌಡ ಅಣ್ಣನ ಮಗನ ಹತ್ಯೆಯಾಗಿದೆ. ಅಭಿಷೇಕ್ ಗೌಡರ್ ಪಾಟೀಲ್(22) ಹತ್ಯೆಯಾದ ಯುವಕ.

ಹುಬ್ಬಳ್ಳಿಯ ಗೋಪನಕೊಪ್ಪ ಅಮರ ಕಾಲೋನಿ ಕ್ರಾಸ್ ಬಳಿ ಘಟನೆ ನಡೆದಿದ್ದು ಸಂಜೆ ನಡೆದ ಘಟನೆಗೆ ಹುಬ್ಬಳ್ಳಿ ಜನ ದಂಗಾಗಿದ್ದಾರೆ. ಆರೋಪಿಗಳು ಚಾಕು ಹಾಕಿ ಅಭಿಷೇಕ್​​ನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ