Breaking News

ಅಂಚೆ ಕಚೇರಿ ಮಾಸಿಕ ಆದಾಯ ಸ್ಕೀಂ: ನಿಮಗೆ ತಿಳಿದಿರಲಿ ಈ ಮುಖ್ಯ ಮಾಹಿತಿ

Spread the love

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ 50 ದಿನಗಳಿಗೂ ಅಧಿಕ ಕಾಲ ಲಾಕ್ ಡೌನ್ ಘೋಷಿಸಿದ್ದ ಕಾರಣ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ಜನತೆ ಹೈರಾಣಾಗಿ ಹೋಗಿದ್ದರು.

ಅದರಲ್ಲೂ ಅಸಂಘಟಿತ ವಲಯದ ಕಾರ್ಮಿಕರು ಕೆಲಸವಿಲ್ಲದೆ ಒಂದೊತ್ತಿನ ಊಟಕ್ಕೂ ಪರದಾಡುವಂತಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇವರುಗಳ ನೆರವಿಗಾಗಿ ಎರಡು ಸಾವಿರ ರೂ. ಗಳ ಒಂದು ಬಾರಿಯ ನೆರವಿನ ವಿಶೇಷ ಪ್ಯಾಕೇಜ್ ಘೋಷಿಸಿತ್ತು.

 

ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು, ಟೈಲರ್ ಗಳು, ಮೆಕ್ಯಾನಿಕ್, ಹಮಾಲರು, ಚಿಂದಿ ಆಯುವವರು, ಅಕ್ಕಸಾಲಿಗರು ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕ ವೃತ್ತಿಯಲ್ಲಿ ಇರುವವರು ಈ ಪ್ಯಾಕೇಜ್ ಪಡೆಯಲು ಅರ್ಹರಾಗಿದ್ದಾರೆ.

ಜುಲೈ 31ರೊಳಗೆ 2000 ರೂಪಾಯಿಗಳ ನೆರವಿನ ಪ್ಯಾಕೇಜ್ ಪಡೆಯಲು ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಹರು


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ