Breaking News
Home / ರಾಜಕೀಯ / ಕಿತ್ತೂರು ಅಭಿವೃದ್ಧಿ ಕ್ರಿಯಾ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ.

ಕಿತ್ತೂರು ಅಭಿವೃದ್ಧಿ ಕ್ರಿಯಾ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ.

Spread the love

ಕಿತ್ತೂರು ಅಭಿವೃದ್ಧಿ ಕ್ರಿಯಾ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ.

10 ಕೋಟಿ ರೂ. ವೆಚ್ಚದಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಕಾಮಗಾರಿಗಳನ್ನು ಮಾಡಲು ಕ್ರಿಯಾಯೋಜನೆ ಸಲ್ಲಿಸಲಾಗಿತ್ತು. ಇದೀಗ ಇದಕ್ಕೆ ಸರಕಾರ ಒಪ್ಪಿಗೆ ನೀಡಿದೆ.

ರಾಣಿ ಚನ್ನಮ್ಮ ಸ್ಮಾರಕ ಭವನ ನಿರ್ಮಾಣ, ಸಮಾಧಿ ಸ್ಥಳ ಹಾಗೂ ಚೌಕಿಮಠ ಗದ್ದುಗೆ ಅಭಿವೃದ್ಧಿ, ಕಿತ್ತೂರು ಸಂಸ್ಥಾನದ ಅರಮನೇ ಪುನರ್ ನಿರ್ಮಾಣ, ಬೆಳವಡಿ ಮಲ್ಲಮ್ಮನ ಪ್ರತಿಮೆ ನಿರ್ಮಾಣ, ಕಿತ್ತೂರು ಸಂಸ್ಥಾನದ ಕಾಗದಪತ್ರಗಳ ಸಂರಕ್ಷಣೆ ಯೋಜನೆಗಳು ಇದರಲ್ಲಿ ಸೇರಿವೆ


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ