Breaking News

ಕಿತ್ತೂರು ಅಭಿವೃದ್ಧಿ ಕ್ರಿಯಾ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ.

Spread the love

ಕಿತ್ತೂರು ಅಭಿವೃದ್ಧಿ ಕ್ರಿಯಾ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ.

10 ಕೋಟಿ ರೂ. ವೆಚ್ಚದಲ್ಲಿ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದಿಂದ ವಿವಿಧ ಕಾಮಗಾರಿಗಳನ್ನು ಮಾಡಲು ಕ್ರಿಯಾಯೋಜನೆ ಸಲ್ಲಿಸಲಾಗಿತ್ತು. ಇದೀಗ ಇದಕ್ಕೆ ಸರಕಾರ ಒಪ್ಪಿಗೆ ನೀಡಿದೆ.

ರಾಣಿ ಚನ್ನಮ್ಮ ಸ್ಮಾರಕ ಭವನ ನಿರ್ಮಾಣ, ಸಮಾಧಿ ಸ್ಥಳ ಹಾಗೂ ಚೌಕಿಮಠ ಗದ್ದುಗೆ ಅಭಿವೃದ್ಧಿ, ಕಿತ್ತೂರು ಸಂಸ್ಥಾನದ ಅರಮನೇ ಪುನರ್ ನಿರ್ಮಾಣ, ಬೆಳವಡಿ ಮಲ್ಲಮ್ಮನ ಪ್ರತಿಮೆ ನಿರ್ಮಾಣ, ಕಿತ್ತೂರು ಸಂಸ್ಥಾನದ ಕಾಗದಪತ್ರಗಳ ಸಂರಕ್ಷಣೆ ಯೋಜನೆಗಳು ಇದರಲ್ಲಿ ಸೇರಿವೆ


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ