Home / ರಾಜಕೀಯ / ದಿಢೀರನೆ ಸಚಿವ ಮುರುಗೇಶ್ ನಿರಾಣಿಯನ್ನು ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್

ದಿಢೀರನೆ ಸಚಿವ ಮುರುಗೇಶ್ ನಿರಾಣಿಯನ್ನು ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್

Spread the love

ಬೆಂಗಳೂರು: ಮಂಡ್ಯ ಲೋಕಸಭಾ ಸದಸ್ಯರಾಗಿರುವ ಸುಮಲತಾ ಅಂಬರೀಶ್ ಇಂದು ( ಸೋಮವಾರ) ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿರುವ ಮುರುಗೇಶ್ ನಿರಾಣಿ ಅವರನ್ನು ಸಚಿವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿದ್ದಾರೆ.

ಅಕ್ರಮ ಗಣಿಗಾರಿಗೆ ಕುರಿತಂತೆ ಹಲವಾರು ಮಾಹಿತಿಗಳನ್ನು ಸಲ್ಲಿಕೆ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇನ್ನು ಕಳೆದ ಹಲವು ದಿನಗಳಿಂದ ಕೆಆರ್ ಎಸ್ ವಿಚಾರವಾಗಿ ಮತ್ತು ಅಕ್ರಮ ಗಣಿಗಾರಿಗೆ ಕುರಿತಂತೆ ಸುಮಲತಾ ಅಂಬರೀಶ್ ಸುದ್ದಿಯಲ್ಲಿದ್ದಾರೆ. ಇಷ್ಟೇ ಅಲ್ಲದೆ ಕುಮಾರಸ್ವಾಮಿ ಮತ್ತು ಸುಮಲತಾ ನಡುವಿನ ಮಾತಿನ ಚಕಮಕಿ ಕೂಡ ರಾಜ್ಯದ ಜನರ ಗಮನ ಸೆಳೆದಿತ್ತು. ಈ ನಡುವೆ ಸಚಿವ ಮುರುಗೇಶ್ ಅವನ್ನು ಸಂಸದರು ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Spread the love ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ