ಘಟಪ್ರಭಾ: ಸಮೀಪದ ಕೊಟಬಾಗಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಕೊಠಡಿಯನ್ನು ಬಿಡಿಸಿಸಿ ಬ್ಯಾಂಕ ಅಧ್ಯಕ್ಷ ರಮೇಶ ಕತ್ತಿ ಉದ್ಘಾಟಿಸಿದರು.
ಎರಡು ನೂತನ ಶಾಲಾ ಕೊಠಡಿ ನಿರ್ಮಾಣಕ್ಕೆ ಅಡಿಗಲ್ಲು ಕಾರ್ಯಕ್ರಮಕ್ಕೆ ಎಸ್ಡಿಎಂಸಿ ಅಧ್ಯಕ್ಷ ರಾಜಕುಮಾರ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಬಿಇಒ ಮೋಹನ ದಂಡಿನ, ಬಿಸಿಯೂಟ ಸಹ ನಿರ್ದೇಶಕ ಹಿರೇಮಠ, ಸಿಆರ್ಪಿಗಳಾದ ವಿ.ಎಸ್.ರಜಪೂತ, ಪ್ರಧಾನ ಗುರು ಎಸ್.ಬಿ.ಹೊಳೆಪ್ಪಗೋಳ ಸೇರಿದಂತೆ ಎಸ್ ಡಿಎಂಸಿ ಸದಸ್ಯರು,ಶಿಕ್ಷಣ ಪ್ರೇಮಿಗಳು ಹಾಗೂ ಸಹಶಿಕ್ಷಕರು ಇದ್ದರು. ಶಿಕ್ಷಕ ಡಿ.ಬಿ.ಹುಲಕುಂದ ಸ್ವಾಗತಿಸಿ,ನಿರೂಪಿಸಿದರು.
Check Also
ಎಸ್ಐಟಿ ತನಿಖೆಯಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡಲ್ಲ ಎಂದ ಸಿಎಂ
Spread the loveಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಎಸ್ಐಟಿ ನಡೆಸುತ್ತಿರುವ ತನಿಖೆಯಲ್ಲಿ ಸರ್ಕಾರ ಯಾವುದೇ …