Breaking News

ಎಣ್ಣೆ ಬೇಕು ಎಣ್ಣೆ, ಬಾರ್ ಬಂದ್ ಮಾಡ್ಬೇಡಿ: ಬಿಜೆಪಿ ಮುಖಂಡನ ಪ್ರತಿಭಟನೆ

Spread the love

ಬೆಳಗಾವಿ/ಚಿಕ್ಕೋಡಿ: ಎಣ್ಣೆ ಬೇಕು ಎಣ್ಣೆ ಎಂದು ಬಿಜೆಪಿ ಮುಖಂಡ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಚಿಕ್ಕೋಡಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಬಾರ್ ಬಂದ್ ಮಾಡದಂತೆ ಮದ್ಯ ಪ್ರಿಯರ ಜೊತೆಗೆ ಗ್ರಾಮ ಪಂಚಾಯತಿ ಸದಸ್ಯ ಪ್ರತಿಭಟನೆ ನಡೆಸಿದ್ದಾರೆ. ಬಾರ್ ಎದುರೇ ಗುಂಪು ಕಟ್ಟಿಕೊಂಡು ಎಣ್ಣೆ ಬೇಕು ಎಣ್ಣೆ ಎಂದು ಪ್ರೊಟೆಸ್ಟ್ ಮಾಡಿದ್ದಾರೆ.

ಸಂಬರಗಿ ಗ್ರಾಮ ಪಂಚಾಯತ ಸದಸ್ಯ ಅಶೋಕ್ ಭಾನುದಾಸೆ ಮಾನೆ ಹಾಗೂ ಕೆಲವು ಕುಡುಕರು ಸಂಬರಗಿ ಗ್ರಾಮದಲ್ಲಿರುವ ಬಾರ್ ಬಂದ್ ಮಾಡುವಂತೆ ರೈತ ಸಂಘಟನೆ ಹಾಗೂ ಸ್ಥಳೀಯರ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ಸ್ಥಳೀಯರಿಗೆ ವಿರೋಧವಾಗಿ ಗ್ರಾಮ ಪಂಚಾಯತ ಸದಸ್ಯ ಅಶೋಕ್ ಭಾನುದಾಸೆ ಮಾನೆ ಹಾಗೂ ಕುಡುಕರು ಪ್ರತಿಭಟನೆ ನಡೆಸಿದ್ದಾರೆ.


Spread the love

About Laxminews 24x7

Check Also

ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ

Spread the loveಚಾಮರಾಜನಗರ, ಫೆಬ್ರವರಿ 05: ಎಂಆರ್​ಪಿ ಬಾರ್​ನಲ್ಲಿ ಹೆಚ್ಚಿನ ಹಣ ವಸೂಲಿ ಹಿನ್ನಲೆ ರೊಚ್ಚಿಗೆದ್ದ ಮದ್ಯಪ್ರಿಯರಿಂದ ಬಾರ್ ಮುಂದೆಯೇ ಪ್ರತಿಭಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ