Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಎಣ್ಣೆ ಬೇಕು ಎಣ್ಣೆ, ಬಾರ್ ಬಂದ್ ಮಾಡ್ಬೇಡಿ: ಬಿಜೆಪಿ ಮುಖಂಡನ ಪ್ರತಿಭಟನೆ

ಎಣ್ಣೆ ಬೇಕು ಎಣ್ಣೆ, ಬಾರ್ ಬಂದ್ ಮಾಡ್ಬೇಡಿ: ಬಿಜೆಪಿ ಮುಖಂಡನ ಪ್ರತಿಭಟನೆ

Spread the love

ಬೆಳಗಾವಿ/ಚಿಕ್ಕೋಡಿ: ಎಣ್ಣೆ ಬೇಕು ಎಣ್ಣೆ ಎಂದು ಬಿಜೆಪಿ ಮುಖಂಡ ಹಾಗೂ ಗ್ರಾಮ ಪಂಚಾಯತಿ ಸದಸ್ಯ ಚಿಕ್ಕೋಡಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದಲ್ಲಿ ಬಾರ್ ಬಂದ್ ಮಾಡದಂತೆ ಮದ್ಯ ಪ್ರಿಯರ ಜೊತೆಗೆ ಗ್ರಾಮ ಪಂಚಾಯತಿ ಸದಸ್ಯ ಪ್ರತಿಭಟನೆ ನಡೆಸಿದ್ದಾರೆ. ಬಾರ್ ಎದುರೇ ಗುಂಪು ಕಟ್ಟಿಕೊಂಡು ಎಣ್ಣೆ ಬೇಕು ಎಣ್ಣೆ ಎಂದು ಪ್ರೊಟೆಸ್ಟ್ ಮಾಡಿದ್ದಾರೆ.

ಸಂಬರಗಿ ಗ್ರಾಮ ಪಂಚಾಯತ ಸದಸ್ಯ ಅಶೋಕ್ ಭಾನುದಾಸೆ ಮಾನೆ ಹಾಗೂ ಕೆಲವು ಕುಡುಕರು ಸಂಬರಗಿ ಗ್ರಾಮದಲ್ಲಿರುವ ಬಾರ್ ಬಂದ್ ಮಾಡುವಂತೆ ರೈತ ಸಂಘಟನೆ ಹಾಗೂ ಸ್ಥಳೀಯರ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ಸ್ಥಳೀಯರಿಗೆ ವಿರೋಧವಾಗಿ ಗ್ರಾಮ ಪಂಚಾಯತ ಸದಸ್ಯ ಅಶೋಕ್ ಭಾನುದಾಸೆ ಮಾನೆ ಹಾಗೂ ಕುಡುಕರು ಪ್ರತಿಭಟನೆ ನಡೆಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ