Breaking News
Home / ರಾಜಕೀಯ / 3 ದಿನಗಳಲ್ಲಿ ದೇವಸ್ಥಾನಗಳಲ್ಲಿ ಎಲ್ಲ ಸೇವೆಗೆ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ

3 ದಿನಗಳಲ್ಲಿ ದೇವಸ್ಥಾನಗಳಲ್ಲಿ ಎಲ್ಲ ಸೇವೆಗೆ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ

Spread the love

ದೇವಸ್ಥಾನಗಳಲ್ಲಿ ಎಲ್ಲ ಸೇವೆಗಳು ಮತ್ತು ಅನ್ನಪ್ರಸಾದ ವಿತರಣೆ ಆರಂಭಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿದ್ದು, ಮುಂದಿನ ಮೂರು ದಿನಗಳಲ್ಲಿ ಅನುಮತಿ ನೀಡಲಾಗು ವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸೋಮವಾರ ಕೊರ್ಗಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿದ ಅವರು ಉದಯವಾಣಿ ಜತೆ ಮಾತನಾಡಿದರು.

ಧ್ವನಿ ಸುರುಳಿ ಬಗ್ಗೆ ಶಂಕೆೆ
ಬಿಜೆಪಿ ರಾಜಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಸಾಮಾನ್ಯ ಕಾರ್ಯ ಕರ್ತನಾಗಿ ಬಂದು ರಾಜ್ಯದ ಉನ್ನತ ಹುದ್ದೆಯನ್ನು ಅಲಂಕರಿಸಿದವರು. ನಿನ್ನೆ ವೈರಲ್‌ ಅಗಿರುವ ಆಡಿಯೋ ಬಗ್ಗೆ ಸಂಶಯ ಇದೆ. ಅದು ನಳಿನ್‌ ಧ್ವನಿಯಲ್ಲ. ತನಿಖೆ ನಡೆಸಿ ಅವರ ಹೆಸರಲ್ಲಿ ಕುಚೋದ್ಯದ ಕೆಲಸ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಹಾಗೂ ಗೃಹಮಂತ್ರಿಗಳಿಗೆ ವಿನಂತಿಸಿದ್ದೇನೆ ಎಂದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ