Breaking News

ಪೋಲಿಸರಿಗೆ ಲಘು ಉಪಹಾರ ನೀಡಿದ ದಿಗ್ಗಜ್ಜರು ತಂಡ

Spread the love

 

ಘಟಪ್ರಭಾ- ಪೋಲಿಸ್ ಇಲಾಖೆಯ ಸಿಬ್ಬಂದಿಗಳಿಗೆ ಲಘು ಉಪಹಾರ ಸೇವೆಯನ್ನ ದಿಗ್ಗಜ್ಜರು ತಂಡದಿಂದ ಮಾಡಲಾಯಿತು, ಕಚೋರಿಗಳನ್ನ ಪ್ರತಿ ಸಿಬ್ಬಂದಿಗಳಿಗೆ ವಿತರಿಸಿ ಪೋಲಿಸರಿಗೆ ಧನ್ಯವಾದ ಅರ್ಪಿಸಿದ್ದು ಆಕರ್ಷಕವಾಗಿತ್ತು.

ಈ ಸಂದರ್ಭದಲ್ಲಿ ಮಾರುತಿ ಚೌಕಾಶಿ. ಬಸವರಾಜ ಹುಬ್ಬಳ್ಳಿ. ಶಿವಾನಂದ ಕರ್ಪೂರಮಠ.ಕುಮಾರ ಕರೋಶಿ.ಮಹೇಶ ನಾಯಿಕ.ಚನ್ನಮಲ್ಲಿಕಾರ್ಜನ ಕರ್ಪೂರಮಠ ಮತ್ತು ಮಹಾಂತೇಶ ಉಪಸ್ಥಿತರಿದ್ದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ