Breaking News

ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ

Spread the love

ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು.

 

ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ.     ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಮತ್ತು ಯುವ ಮಿತ್ರರು ಇತರರು ಇದ್ದರು.

 

 


Spread the love

About Laxminews 24x7

Check Also

ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆ

Spread the love ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ