Breaking News

ಮಳೆಗೆ ಮನೆಯ ಗೋಡೆ ಕುಸಿದು ಅಣ್ಣ, ತಂಗಿ ದಾರುಣ ಸಾವು

Spread the love

ಬೆಂಗಳೂರು: ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಧಾರಾಕಾರ ಮಳೆಗೆ ಮನೆಯ ಗೋಡೆ ಕುಸಿದು ಅಣ್ಣ, ತಂಗಿ ಮೃತಪಟ್ಟ ಘಟನೆ ನಡೆದಿದೆ.

ತುಮಕೂರು ಮೂಲದ ಕಾವ್ಯ (19) ಹಾಗೂ ವೇಣುಗೋಪಾಲ್ (22) ಮೃತರು.

ಬಿನ್ನಮಂಗಲದ ಕೃಷ್ಣಪ್ಪ ಎಂಬ ವ್ಯಕ್ತಿಗೆ ಸೇರಿದ ಜಾಗದಲ್ಲಿ ಕಟ್ಟಿದ್ದ ಕಾಂಪೌಂಡ್ ಗೋಡೆ ಪಕ್ಕದಲ್ಲಿದ್ದ ಮನೆ ಮೇಲೆ ಕುಸಿದಿದ್ದು, ಘಟನೆಯಲ್ಲಿ ಸಂಪ್ರಥ್ (22) ಎಂಬ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ.

ನೆಲಮಂಗಲ ಟೌನ್ ಇನ್ಸ್ ಪೆಕ್ಟರ್ ಕುಮಾರ್ ಸ್ಥಳ ಪರಿಶೀಲನೆ ನಡೆಸಿ ಜಾಗದ ಮಾಲೀಕನನ್ನು ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ

Spread the love ಕಾಗವಾಡ ತಾ.ಶೇಡಬಾಳದ ಬಿಎಸ್ಎಫ್ ಯೋಧ ಅನಾರೋಗ್ಯದಿಂದ ನಿಧನ ಬಿಎಸ್ಎಫ್ ಯೋಧ ದಗಡು ಪೂಜಾರಿ ರಜೆಯ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ