Breaking News

ಮೊಟ್ಟೆ ಡೀಲ್ ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್​ ಪಡೆಯಲು ಮುಂದಾಗಿದ್ದ ಶಶಿಕಲಾ ಜೊಲ್ಲೆ!

Spread the love

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ಮೊಟ್ಟೆ ಡೀಲ್​​ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವರದಿ ಕೇಳಿದ್ದಾರೆ.

ಬಡವರ, ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್​ ಪಡೆಯಲು ಮುಂದಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರ ಮುಖವಾಡವನ್ನ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತು.  ವರದಿ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್​ ಸಿಎಂ ಬಿಎಸ್​ ಯಡಿಯೂರಪ್ಪ ಬಳಿ ಪ್ರಕರಣ ಸಂಬಂಧ ಸಂಪೂರ್ಣ ವರದಿ ನಿಡುವಂತೆ ಕೇಳಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ