Breaking News

ಪ್ರವಾಹದ ಹೊಡೆತಕ್ಕೆ ಮನೆ ಬಾಗಿಲಿಗೆ ಬಂದ ಮೊಸಳೆ ಮರಿ

Spread the love

ದಾವಣಗೆರೆ: ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ಮೊಸಳೆ ಮರಿಯೊಂದು ಮನೆಗೆ ಬಂದಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ತುಂಗಭದ್ರಾ ನದಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ನೀರಿನ ಪ್ರಮಾಣ ಹೆಚ್ಚಿದಂತೆ ದಡಕ್ಕ ಬಂದ ಮೊಸಳೆ ಮರಿಯೊಂದು ನದಿ ದಡದಲ್ಲಿದ್ದ ರೈತನ ಮನೆಗೆ ಬಂದು ಪರದಾಡಿದೆ.

ತಕ್ಷಣ ಮೊಸಳೆ ಮರಿಯನ್ನು ಗ್ರಾಮಸ್ಥರು ರಕ್ಷಿಸಿದ್ದು, ಮಾವಿನ ಕೋಟೆ ಅರಣ್ಯ ಇಲಾಖೆ ಸಿಬ್ಬಂದಿ ಸಿದ್ದೇಶ್​ ಅವರಿಗೆ ಒಪ್ಪಿಸಿದ್ದಾರೆ


Spread the love

About Laxminews 24x7

Check Also

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Spread the loveಬೆಂಗಳೂರು: ಯಗಾದಿ  ಹಾಗೂ ರಂಜಾನ್  ಹಬ್ಬ ಒಟ್ಟಿಗೆ ಬಂದ ಹಿನ್ನೆಲೆ ಕೆಎಸ್‌ಆರ್‌ಟಿಸಿ  ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ