Breaking News

ಬೆಂಗಳೂರಿಗೆ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ ಆಗಮನ; ಕೇಂದ್ರದ ವೀಕ್ಷಕರನ್ನು ಸ್ವಾಗತಿಸಿದ ಬಿಜೆಪಿ ನಾಯಕರು

Spread the love

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಕರ್ನಾಟಕದಲ್ಲಿ ಮುಖ್ಯಮಂತ್ರಿ ಆಯ್ಕೆ ಇಂದೇ ತಿರ್ಮಾನವಾಗಲಿದೆ ಎಂದು ತಿಳೀಸಿದ್ದಾರೆ. ಇಂದು ಸಂಜೆ ಶಾಸಕಾಂಗ ಸಭೆ ನಡೆಯುತ್ತದೆ. ಧರ್ಮೇಂದ್ರ ಪ್ರಧಾನ್ ಮತ್ತು‌ ಕಿಶಾನ್ ರೆಡ್ಡಿ ಬರ್ತಿದ್ದಾರೆ. ಸಭೆಯ ಬಳಿಕ ಸಿಎಂ ಹೆಸರು ಬಹಿರಂಗ ಮಾಡ್ತೀವಿ ಎಂದು ಉಸ್ತುವಾರಿ ನಾಯಕ ಅರುಣ್ ಸಿಂಗ್ ಹೇಳಿದ್ದಾರೆ. ಯಡಿಯೂರಪ್ಪನವರ ಮಾರ್ಗದರ್ಶನ ಮತ್ತು ಸಹಕಾರ ಪಡೆಯುತ್ತೇವೆ. ಪಕ್ಷ ಸಂಘಟನೆಗೆ ಯಡಿಯೂರಪ್ಪನವರ ಮಾರ್ಗದರ್ಶನ ಅಗತ್ಯವಿದೆ. ಸಂಸದೀಯ ಮಂಡಳಿ ನಿರ್ದೇಶನದಂತೆ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕನ ಆಯ್ಕೆ ನಡೆಯಲಿದೆ ಎಂದು ಅರುಣ್ ಸಿಂಗ್ ತಿಳಿಸಿದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ