Breaking News

ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನ

Spread the love

ಬೆಳಗಾವಿ – ಕೇಂದ್ರ ಮಾಜಿ ಸಚಿವ ದಿ.ಸುರೇಶ ಅಂಗಡಿ ಅವರ ಸಹೋದರರಾಗಿದ್ದ ಡಾ. ಸಿ.ಸಿ.ಅಂಗಡಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದಾಗಿ ಅವರು ಬೆಳಗಾವಿಯ ವಿಶ್ವೇಶ್ವರ ನಗರದ ನಿವಾಸದಲ್ಲಿ ಕೊನೆಯುಸಿರೆಳೆದರು. ನಿವೃತ್ತ ಶಿಕ್ಷಕರಾಗಿರುವ ಅವರಿಗೆ ಓರ್ವ ಪುತ್ರ ಹಾಗೂ ಇಬ್ಬರು ಹೆಣ್ಣುಕ್ಕಳಿದ್ದಾರೆ.

ಬೆಳಗಾವಿಯ ಸದಾಶಿವನಗರದ ಸ್ಮಶಾನ ಭೂಮಿಯಲ್ಲಿ ಗುರುವಾರ ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಿತು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ