Breaking News

ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್

Spread the love

ನವದೆಹಲಿ: ಸಿಎಂ ಬಸವರಾಜ ಬೊಮ್ಮಾಯಿ ರಬ್ಬರ್ ಸ್ಟ್ಯಾಂಪ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಸವರಾಜ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.

ನನ್ನ ಆಡಳಿತದಲ್ಲಿ ಬಿಜೆಪಿ ಸ್ಟ್ಯಾಂಪ್ ಇರುತ್ತದೆ. ಮೋದಿ, ಅಮಿತ್ ಶಾ, ಬಿ.ಎಸ್.ವೈ. ಆಡಳಿತದ ಬಿಜೆಪಿಯ ಸಿದ್ಧಾಂತದಡಿ ಮಾಡಿದ ಸ್ಟ್ಯಾಂಪ್ ಇರುತ್ತದೆ. ನಾನು ಯಾವುದೇ ವ್ಯಕ್ತಿಯ ಸ್ಟಾಂಪ್ ಆಗಿರುವುದಿಲ್ಲ ಎಂದು ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರ ಸರ್ಕಾರವನ್ನು ಜನ ತಿರಸ್ಕರಿಸಿದ್ದರು. ಅವರಿಗೆ ಯಾವ ನೈತಿಕತೆ ಇದೆ ಮಾತನಾಡಲು ಎಂದು ಟಾಂಗ್ ಕೊಟ್ಟಿದ್ದಾರೆ. ನಮ್ಮ ಆಡಳಿತದಲ್ಲಿ ಬಿಜೆಪಿ ಸಿದ್ಧಾಂತದ ಸ್ಟ್ಯಾಂಪ್ ಇರುತ್ತದೆ. ಬಿಜೆಪಿ ಕಾರ್ಯಕ್ರಮಗಳ ಅಡಿಯಲ್ಲಿ ಮಾಡಿರುವ ಸ್ಟ್ಯಾಂಪ್ ಇರುತ್ತದೆ. ನಾನು ಯಾವುದೇ ವ್ಯಕ್ತಿಯ ಸ್ಟಾಂಪ್ ಆಗುವುದಿಲ್ಲ. ಬಿಜೆಪಿ ಸ್ಟಾಂಪ್ ಆಗಿರುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ