Breaking News

ದೊಡ್ಡ ಗಂಡಾಂತರದ ಬಗ್ಗೆ ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಶಾಕಿಂಗ್ ಮಾಹಿತಿ

Spread the love

ಕೋಲಾರ: ದೇಶಕ್ಕೆ ಸಂಕ್ರಾಂತಿಯೊಳಗೆ ದೊಡ್ಡ ಗಂಡಾಂತರವಿದೆ ಎಂದು ತಮ್ಮ ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಕಾರ್ತಿಕ ಮಾಸದವರೆಗೆ ಜಲ ಗಂಡಾಂತರವಿದೆ. ದೇಶದಲ್ಲಿ ದೊಡ್ಡ ಅವಘಡ ಉಂಟಾಗಲಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗಲಿದ್ದು ಕೆರೆ ಕಟ್ಟೆಗಳೆಲ್ಲ ತುಂಬಲಿವೆ ಎಂದು ಅವರು ತಿಳಿಸಿದ್ದಾರೆ.

ರಾಜಕಾರಣದ ಬಗ್ಗೆ ಆಷಾಢದಲ್ಲಿ ಅಶುಭ ಹೇಳುವುದು ಬೇಡ. ಪೂರ್ಣ ಪ್ರಮಾಣದ ಮಂತ್ರಿಮಂಡಲ ರಚನೆಯಾದ ನಂತರ, ಕಾರ್ತಿಕಮಾಸ ಕಳೆದ ನಂತರ ಹೇಳುತ್ತೇನೆ. ಕೊರೋನಾ ಸೋಂಕು ಇನ್ನೂ ಹೆಚ್ಚಾಗಲಿದೆ ಎಂದು ಹೇಳಿದ ಶ್ರೀಗಳು, ದೇವರ ಕೃಪೆಯಿಂದ ಮುಂದೆ ಒಳ್ಳೆಯ ದಿನಗಳು ಬರಲಿವೆ. ದೇಶದಲ್ಲಿ ಆಶ್ವೀಜ ಮಾಸದ ನಂತರ ಸಂಕ್ರಾಂತಿಯೊಳಗೆ ದೊಡ್ಡ ಅವಘಡ ಸಂಭವಿಸಲಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ