Breaking News

ಗುರುತು ಸಿಗದ ರೀತಿಯಲ್ಲಿರುವ ಮೃತದೇಹ ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ.

Spread the love

ಬೆಳಗಾವಿ: ಘಟಪ್ರಭಾ ಹಾಗೂ ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಮುಂದುವರೆದಿದ್ದು, ಅಪರಿಚಿತ ವ್ಯಕ್ತಿಯೊಬ್ಬರ ಶವ ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ.

ಗೋಕಾಕ್ ತಾಲೂಕಿನ ಮಳವಂಕಿ ಗ್ರಾಮದಲ್ಲಿ ಘಟಪ್ರಭಾ ನದಿಯಲ್ಲಿ ಶವವೊಂದು ತೇಲಿ ಬಂದಿದ್ದು, ಕೊಳೆತು ಗುರುತು ಸಿಗದ ರೀತಿಯಲ್ಲಿ ಪತ್ತೆಯಾಗಿದೆ.

Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ