Breaking News
Home / ರಾಜ್ಯ / ಗುರುತು ಸಿಗದ ರೀತಿಯಲ್ಲಿರುವ ಮೃತದೇಹ ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ.

ಗುರುತು ಸಿಗದ ರೀತಿಯಲ್ಲಿರುವ ಮೃತದೇಹ ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ.

Spread the love

ಬೆಳಗಾವಿ: ಘಟಪ್ರಭಾ ಹಾಗೂ ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಮುಂದುವರೆದಿದ್ದು, ಅಪರಿಚಿತ ವ್ಯಕ್ತಿಯೊಬ್ಬರ ಶವ ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ.

ಗೋಕಾಕ್ ತಾಲೂಕಿನ ಮಳವಂಕಿ ಗ್ರಾಮದಲ್ಲಿ ಘಟಪ್ರಭಾ ನದಿಯಲ್ಲಿ ಶವವೊಂದು ತೇಲಿ ಬಂದಿದ್ದು, ಕೊಳೆತು ಗುರುತು ಸಿಗದ ರೀತಿಯಲ್ಲಿ ಪತ್ತೆಯಾಗಿದೆ.

Spread the love

About Laxminews 24x7

Check Also

ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

Spread the love ಪಣಜಿ: ಝೋಸ್ಕಾ ಆಯಪ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವುದಾಗಿ ಹೇಳಿ ಮಹಿಳೆಯೊಬ್ಬರು 2.71 ಲಕ್ಷ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ