Breaking News

ಗುರುತು ಸಿಗದ ರೀತಿಯಲ್ಲಿರುವ ಮೃತದೇಹ ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ.

Spread the love

ಬೆಳಗಾವಿ: ಘಟಪ್ರಭಾ ಹಾಗೂ ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ ಮುಂದುವರೆದಿದ್ದು, ಅಪರಿಚಿತ ವ್ಯಕ್ತಿಯೊಬ್ಬರ ಶವ ಘಟಪ್ರಭಾ ನದಿಯಲ್ಲಿ ತೇಲಿ ಬಂದಿರುವ ಘಟನೆ ಗೋಕಾಕ್ ನಲ್ಲಿ ನಡೆದಿದೆ.

ಗೋಕಾಕ್ ತಾಲೂಕಿನ ಮಳವಂಕಿ ಗ್ರಾಮದಲ್ಲಿ ಘಟಪ್ರಭಾ ನದಿಯಲ್ಲಿ ಶವವೊಂದು ತೇಲಿ ಬಂದಿದ್ದು, ಕೊಳೆತು ಗುರುತು ಸಿಗದ ರೀತಿಯಲ್ಲಿ ಪತ್ತೆಯಾಗಿದೆ.

Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ