Breaking News

ಐ ಲವ್​ ಯೂ, ಯೂ ಮಸ್ಟ್​ ಲವ್​ ಮೀ ಅಂತ ಯುವತಿ ಮೇಲೆ ಹಲ್ಲೆ ಮಾಡಿದ ಮ್ಯಾನೇಜರ್​

Spread the love

ಬೆಂಗಳೂರ: ಪಿಜ್ಜಾಹಟ್​ನಲ್ಲಿ ಯುವತಿ ಮೇಲೆ ಹಲ್ಲೆ ನಡೆಸಿರೋ ಘಟನೆ ಬಸವನಗುಡಿಯ ರಾಮಕೃಷ್ಣ ಆಶ್ರಮದ ಬಳಿ ನಡೆದಿದೆ.

ರಾಮಕೃಷ್ಣ ಆಶ್ರಮದ ರಸ್ತೆಯಲ್ಲಿರೋ ಪಿಜ್ಜಾ ಹಟ್ನಲ್ಲಿ ಮ್ಯಾನೇಜರ್​ ಯುವತಿಯ ಕಪಾಳಕ್ಕೆ ಮನಸೋ ಇಚ್ಚೆ ಥಳಿಸಿದ್ದಾನೆ ಅನ್ನೋ ಆರೋಪ ಕೇಳಿ ಬಂದಿದೆ. ಸಂತ್ರಸ್ತೆಯನ್ನ ಲವ್ ಮಾಡುವಂತೆ ಮ್ಯಾನೇಜರ್ ಪೀಡಿಸ್ತಿದ್ದ, ಆದ್ರೆ ಯುವತಿ ನಿರಾಕರಿಸಿ ಮತ್ತೊಬ್ಬ ಯುವಕನನ್ನ ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಷಯ ತಿಳಿದು ಯುವತಿ ಮೇಲೆ ಮ್ಯಾನೇಜರ್ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ಅಲ್ಲದೇ, ಯುವತಿಗೆ ಕೆಲಸ ಹೋಗುತ್ತೆ ಎನ್ನುವ ಭಯದಲ್ಲಿ ಕಂಪ್ಲೆಂಟ್ ನೀಡೋದಕ್ಕು ಯುವತಿ ಹಿಂದೆ ಮುಂದೆ ನೋಡಿದ್ದಾರೆ. ಸದ್ಯ, ಪಿಜ್ಜಾ ಹಟ್​ನಲ್ಲಿ ಯುವತಿಗೆ ಹಲ್ಲೆ ಮಾಡಲಾಗಿದೆ ಅನ್ನೋ ವಿಡಿಯೋ ವೈರಲ್ ಆಗಿದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ