Breaking News

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ

Spread the love

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ ರಾಜಭವನದಲ್ಲಿ ನಡೆಯಲಿದ್ದು

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 29 ನೂತನ ಸಚಿವರಿಗೆ ಪ್ರಮಾಣವಚನ ಭೋದಿಸಲಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣೆ ಆರಂಭವಾಗಿದೆ.

ಪ್ರಮಾಣ ವಚನ ಸ್ವೀಕರಿಸಲಿರುವವರು –

1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ

2.ಆರ್.ಅಶೋಕ್- ಪದ್ಮನಾಭ ನಗರ

3.ಬಿಸಿ ಪಾಟೀಲ್ – ಹಿರೇಕೇರೂರು

4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ

5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು

6.ಉಮೇಶ್ ಕತ್ತಿ- ಹುಕ್ಕೇರಿ

7.ಎಸ್.ಟಿ.ಸೋಮಶೇಖರ್- ಯಶವಂತಪುರ

8.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ

9.ಬೈರತಿ‌ ಬಸವರಾಜ – ಕೆ ಆರ್ ಪುರಂ

10.ಮುರುಗೇಶ್ ನಿರಾಣಿ – ಬಿಳಿಗಿ

11.ಶಿವರಾಂ ಹೆಬ್ಬಾರ್- ಯಲ್ಲಾಪುರ

12.ಶಶಿಕಲಾ ಜೊಲ್ಲೆ- ನಿಪ್ಪಾಣಿ

13.ಕೆಸಿ ನಾರಾಯಣ್ ಗೌಡ – ಕೆ‌ಆರ್ ಪೇಟೆ

14.ಸುನೀಲ್ ಕುಮಾರ್ – ಕಾರ್ಕಳ

15.ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ

16.ಗೋವಿಂದ ಕಾರಜೋಳ-ಮುಧೋಳ

17.ಮುನಿರತ್ನ- ಆರ್ ಆರ್ ನಗರ

18.ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ

19.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್

20.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ

21.ಹಾಲಪ್ಪ ಆಚಾರ್ – ಯಲ್ಬುರ್ಗ

22.ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ

23.ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ

24.ಪ್ರಭು ಚೌವ್ಹಾಣ್ – ಔರಾದ್

25.ವಿ ಸೋಮಣ್ಣ – ಗೋವಿಂದ್ ರಾಜನಗರ

26.ಎಸ್ ಅಂಗಾರ-ಸುಳ್ಯ

27.ಆನಂದ್ ಸಿಂಗ್ – ಹೊಸಪೇಟೆ

28.ಸಿ ಸಿ‌ ಪಾಟೀಲ್ – ನರಗುಂದ

29.ಬಿಸಿ ನಾಗೇಶ್ – ತಿಪಟೂರು


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ