Breaking News

ಕೃಷಿ ಹೊಂಡಕ್ಕೆ ಎರಡು ಜೀವ ಬಲಿ; 4 ಮತ್ತು 6ನೇ ತರಗತಿ ವಿದ್ಯಾರ್ಥಿಗಳಿಬ್ಬರ ಸಾವು

Spread the love

ಚಿತ್ರದುರ್ಗ: ರಜೆಯಲ್ಲಿ ಮಕ್ಕಳು ನೀರಿಗಿಳಿದು ಅನಾಹುತ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಮುಂದುವರಿದಿದ್ದು, ಜಮೀನೊಂದರಲ್ಲಿದ್ದ ಕೃಷಿಹೊಂಡಕ್ಕೆ ಎರಡು ಜೀವಗಳು ಬಲಿಯಾಗಿವೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಐಮಂಗಲ ಹೋಬಳಿಯ ವದ್ದಿಕೆರೆ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಜಮೀನಿನ ಕೃಷಿಹೊಂಡಕ್ಕೆ ಬಿದ್ದ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಆರನೇ ತರಗತಿಯ ರಘು (12), ನಾಲ್ಕನೇ ತರಗತಿ ಸಿದ್ಧೇಶ್​ (10) ಮೃತಪಟ್ಟವರು.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ