Breaking News

ಇಡಿ ದಾಳಿ: ನಂಗೆ ಎಚ್‌ಡಿಕೆ ಮೇಲೆಯೇ ಡೌಟ್; ಜಮೀರ್ ವಾಗ್ದಾಳಿ

Spread the love

ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.​ಡಿ ಕುಮಾರಸ್ವಾಮಿ ಯಾಕೆ ಹಾಗೆ ಹೇಳಿದರು. ಎಲ್ಲೋ ಒಂದು ಕಡೆ ಅವರೇ ಜಾರಿ ನಿರ್ದೇಶನಾಲಯ (ಇಡಿ)ಗೆ ಮಾಹಿತಿ ಕೊಟ್ಟಿರಬಹುದು ಅಂತ ಡೌಟ್​ ಶುರುವಾಗಿದೆ ಎಂದು ಕಾಂಗ್ರೆಸ್​ ಶಾಸಕ ಜಮೀರ್ ಅಹಮ್ಮದ್ ಹೇಳಿದ್ದಾರೆ.

ತಮ್ಮ ನಿವಾಸದ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಬೆಳವಣಿಗೆ ಸಹಿಸಲಾಗದೆ ದಾಳಿ ಮಾಡಿಸಿದ್ದಾರೆ. ನಾನು ಈ ಹಿಂದೆ ಇದ್ದ ಪಕ್ಷದವರೇ ದಾಳಿ ಮಾಡಿಸಿದ್ದಾರೆ. ಈ ಮಟ್ಟಕ್ಕೆ ಬೆಳೆಯುತ್ತೇನೆಂದು ಅವರು ನಿರೀಕ್ಷಿಸಿರಲಿಲ್ಲ. ಅವರು ಯಾರು ಎಂದು ನಾನು ಹೆಸರು ಹೇಳಲು ಹೋಗಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಆರೋಪ ಮಾಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ