Breaking News

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್​ ಸಿಂಗ್​ಗೆ ಸೂಚನೆ ನೀಡಿದ್ದಾರೆ​.

Spread the love

ಬೆಂಗಳೂರು: ಸಚಿವ ಸ್ಥಾನಕ್ಕೆ ಆನಂದ್ ಸಿಂಗ್​ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್​ ಸಿಂಗ್​ಗೆ ಸೂಚನೆ ನೀಡಿದ್ದಾರೆ​.

 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ರಚನೆಯಾಗುತ್ತಿದ್ದಂತೆ ಅನೇಕ ಸಚಿವರು ತಮಗೆ ನೀಡಿದ ಖಾತೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಆನಂದ್​ ಸಿಂಗ್​ ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದು, ಇಂಧನ ಹಾಗೂ ಅರಣ್ಯ ಖಾತೆ ನೀಡುವಂತೆ ವರಿಷ್ಠರ ಮುಂದೆ ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಇಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ಆನಂದ್​ ಸಿಂಗ್​ ಸಿಎಂ ಭೇಟಿಗೂ ಮೊದಲು ಮಾಜಿ ಸಿಎಂ ಬಿಎಸ್​ವೈರನ್ನ ಭೇಟಿಯಾಗಲಿದ್ದಾರೆ.


Spread the love

About Laxminews 24x7

Check Also

ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಹಿರಿಯ ನಟ ಉಮೇಶ್ ಅಸ್ವಸ್ಥ, ಆಸ್ಪತ್ರೆಗೆ ದಾಖಲು

Spread the loveಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್‌.ಉಮೇಶ್‌ ಅವರು ಮನೆಯ ಸ್ನಾನದ ಕೋಣೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ