Breaking News

ಸಿ. ಟಿ. ರವಿಯವರ ಹುಚ್ಚು ಅಂತಿಮ ಹಂತ ತಲುಪಿದೆ : ದಿನೇಶ್ ಗುಂಡೂರಾವ್

Spread the love

ಬೆಂಗಳೂರು : ಇಂದಿರಾ ಗಾಂಧಿಯವರ ಬಗ್ಗೆ ವಿವಾದತ್ಮಕ ಹೇಳಿಕೆ ಶಾಸಕ ಸಿ.ಟಿ ರವಿ ವಿರುದ್ಧ ಕಾಂಗ್ರೆಸ್‌ ನಾಯಕರು ಸಿಡಿದೆದ್ದಿದ್ದಾರೆ.

ಇನ್ನು ಇಂದಿರಾ ಕ್ಯಾಂಟೀನ್ ಹೆಸರು ಬದಲಾಯಿಸಲು ಸಿ.ಟಿ.ರವಿ ಒಣ ಪೌರುಷ ತೋರಿಸುತ್ತಿದ್ದಾರೆ. ಬಿಜೆಪಿಯವಗೆ ಜನರಿಗೆ ಅನುಕೂಲವಾಗುವ ಒಂದೇ ಒಂದು ಯೋಜನೆ ತರುವ ಯೋಗ್ಯತೆಯಿಲ್ಲ. ಸಿ.ಟಿ.ರವಿಯವರಿಗೆ ತಾಕತ್ತಿದ್ದರೆ ಇಂದಿರಾ ಕ್ಯಾಂಟೀನ್ ಮಾದರಿಯಲ್ಲೇ ಇನ್ನೊಂದು ಯೋಜನೆ ಜಾರಿ ಮಾಡಿಸಲಿ. ಆ ಯೋಜನೆಗೆ ‘ಗೋಡ್ಸೆ’ ಹೆಸರನ್ನು ಬೇಕಾದರೂ ಇಟ್ಟುಕೊಳ್ಳಲಿ. ಬೇಡ ಎನ್ನುವವರು ಯಾರು.? ಎಂದು ಟೀಕಿಸಿದ್ದಾರೆ.


Spread the love

About Laxminews 24x7

Check Also

ಸಂಧ್ಯಾ ಸುರಕ್ಷಾ ಯೋಜನೆಯಿಂದ ಹಿರಿಯ ನಾಗರಿಕರಿಗೆ ಅನುಕೂಲಗಳು ಏನೇನು?

Spread the love ಬೆಂಗಳೂರು: ವಯಸ್ಸಾದ ವೃದ್ಧರಿಗೆ ಮಕ್ಕಳೇ ಆಸರೆ. ಆದರೂ, ಹಿರಿಯ ಜೀವಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಪ್ರತಿಯೊಂದಕ್ಕೂ ಮಕ್ಕಳನ್ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ