Breaking News

ಎಂ.ಟಿ.ಬಿ, ನಿರಾಣಿ ಸೇರಿ ಬಿಜೆಪಿಯ ಅನೇಕ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ: ಈಶ್ವರ್ ಖಂಡ್ರೆ

Spread the love

ರಾಯಚೂರು: ಎಂ.ಟಿ.ಬಿ ನಾಗರಾಜ್, ನಿರಾಣಿ ಸೇರಿದಂತೆ ಬಿಜೆಪಿಯ ಅನೇಕ ಶಾಸಕರು ಕಾಗ್ರೆಸ್ ಸಂಪರ್ಕದಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎಂ.ಟಿ.ಬಿ.ನಾಗರಾಜ್ ಅವರು ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ. ಹಾಗೆ ನಿರಾಣಿ ಕೂಡ ಭೇಟಿಯಾಗಿದ್ದಾರೆ. ಇನ್ನೂ ಅನೇಕರು ಪಕ್ಷದ ಸಂಪರ್ಕದಲ್ಲಿದ್ದಾರೆ. ಆದರೆ, ಎಷ್ಟು ಶಾಸಕರು ಎಂದು ಈಗಲೇ ಹೇಳಲಿಕ್ಕಾಗದು ಎಂದರು.

 

ರಾಜ್ಯದಲ್ಲಿ ಸರ್ಕಾರ ಅವಧಿ ಮುಗಿಸುವುದಿಲ್ಲ. ಮಧ್ಯಂತರ ಚುನಾಚಣೆ ಬರುವುದು ನಿಶ್ಚಿತ. ಆದರೆ, ಸರ್ಕಾರ ಪತನಗೊಂಡರೆ ನಾವು ಮಾತ್ರ ಚುನಾವಣೆಗೆ ಹೋಗುತ್ತೇವೆ. ಆ ನಿಟ್ಟಿನಲ್ಲಿ ಈಗಾಗಲೇ ಪಕ್ಷ ಸಂಘಟನೆಗೆ ಮುಂದಾಗಿದ್ದೇವೆ. ಸೆ.17ರಂದು ರಾಯಚೂರಿನಲ್ಲಿ ವಿಭಾಗೀಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯ ಉಸ್ತುವಾರಿ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿ ಅನೇಕ ನಾಯಕರು ಪಾಲ್ಗೊಳ್ಳುವರು ಎಂದು ತಿಳಿಸಿದರು.


Spread the love

About Laxminews 24x7

Check Also

ರಾಯಚೂರು ಜಿಲ್ಲಾ ಉತ್ಸವದಲ್ಲಿ ಬಾಯಲ್ಲಿ ನೀರೂರಿಸಿದ ವೈವಿಧ್ಯಮಯ ಆಹಾರ

Spread the loveರಾಯಚೂರು: ಸಾಂಪ್ರದಾಯಿಕ ಜತೆಗೆ ಆಧುನಿಕ ಶೈಲಿಯ ಬಗೆಬಗೆಯ ಸಸ್ಯಾಹಾರಗಳು, ಘಮಘಮಿಸುವ ಮಸಾಲೆ ತಿಂಡಿಗಳು, ಮಾಂಸಾಹಾರದ ಖಾದ್ಯಗಳು, ಬಾಯಿ ಚಪ್ಪರಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ