Breaking News
Home / ಜಿಲ್ಲೆ / ರಾಜ್ಯದಲ್ಲಿ ತೈಲದರ ಇಳಿಕೆ ಪ್ರಸ್ತಾಪ ಇಲ್ಲ- ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ತೈಲದರ ಇಳಿಕೆ ಪ್ರಸ್ತಾಪ ಇಲ್ಲ- ಸಿಎಂ ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು: ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದಿದ್ದಾರೆ.

 

ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡು ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ಮಾಡಿದಂತೆ ರಾಜ್ಯದಲ್ಲೂ ಕಡಿತ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು.

 

ಇಂದು 3 ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡುತ್ತೇನೆ. ನಾಳೆ ಮೂರು ಇಲಾಖೆಗಳ ಸಭೆಯನ್ನ ಮಾಡ್ತೇನೆ. ರಾಜ್ಯದ ಅಭಿವೃದ್ಧಿ ವೇಗ ಹೆಚ್ಚಿಸುತ್ತೇನೆ. ಆರ್ಥಿಕ ಸಾಮಾಜಿಕ ಸ್ಥಿತಿ ಸುಧಾರಣೆ ಮಾಡಬೇಕು. ಸ್ವಾತಂತ್ರ್ಯ ಘೋಷಣೆ ಮಾಡಿದ ಯೋಜನೆಗಳು ಬೇಗ ಅನುಷ್ಠಾನಕ್ಕೆ ಬರಲಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ