Breaking News

ಗಡಿ ಕಣ್ಗಾವಲು ವಿಸ್ತರಿಸಿ ಸರಕಾರ ಆದೇಶ

Spread the love

ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಪ್ರದೇಶಗಳಲ್ಲಿ ಹಾಕಲಾಗಿರುವ ಕಣ್ಗಾವಲನ್ನು ಆಗಸ್ಟ್ 30ರ ವರೆಗೂ ವಿಸ್ತರಿಸಿದ ಸರಕಾರ ಆದೇಶ ಹೊರಡಿಸಿದೆ.

 

ಕರ್ನಾಟಕ -ಮಹಾರಾಷ್ಟ್ರ, ಕರ್ನಾಟಕ – ಕೇರಳ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಹಾಕಿ ಈ ಹಿಂದೆ ಜುಲೈ 3ರಂದು ಆದೇಶ ಹೊರಡಿಸಲಾಗಿತ್ತು. ಇದೀಗ ಈ ಆದೇಶವನ್ನು ಆಗಸ್ಟ್ 30ರ ವರೆಗೆ ವಿಸ್ತರಿಸಲಾಗಿದೆ.


Spread the love

About Laxminews 24x7

Check Also

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Spread the loveಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ