Breaking News

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಕುಟುಂಬ ಸಮೇತ ತುಂಗಭದ್ರಾ ಆಣೆಕಟ್ಟೆಗೆ ಭೇಟಿ

Spread the love

ಬಳ್ಳಾರಿ ; ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಇಂದು ಕುಟುಂಬ ಸಮೇತರಾಗಿ ತುಂಗಭದ್ರಾ ಆಣೆಕಟ್ಟಿಗೆ ಭೇಟಿ ಕೊಟ್ಟು ವಿಹಂಗಮ ನೋಟವನ್ನು ಕಣ್ತುಂಬಿಸಿಕೊಂಡರು. ದೇಶದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಆಗಮನದಿಂದ ಸ್ಥಳಿಯರ ಮತ್ತು ತುಂಗಭದ್ರಾ ಜಲಾಶಯದ ಅಧಿಕಾರಿಗಳ ಮನಸ್ಸು ಸಂತಸಗೊಂಡಿತ್ತು. ಕಳೆದ ನಾಲ್ಕು ವರ್ಷಗಳಿಂದ ಜಲಾಶಯ ಭರ್ತಿಯಾಗಿದೆ.

ತುಂಗಭದ್ರಾ ಜಲಾಶಯವು ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶ ರಾಜ್ಯಗಳ ರೈತರ ಜೀವನಾಡಿಯಾಗಿದೆ. ಈ ಭಾಗಗಳ ರೈತರು ಕೃಷಿಗೆ ಪೂರಕವಾಗಿದೆ ಎಂದು ಇದೇ ಸಂದರ್ಭದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟರು. ಜಲಾಶಯ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ‘ರೈತನ ಮಗನಾಗಿ ಜಲಾಶಯ ವೀಕ್ಷಿಸಿದ್ದು ಸಂತಸ ತಂದಿದೆ. ಈ ಜಲಾಶಯ ರೈತರ ಕೃಷಿಗೆ ತುಂಬಾ ಅನುಕೂಲವಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಜಲಾಶಯ ಭರ್ತಿಯಾಗಿದೆ’ ಎಂದು ಹರ್ಷ ವ್ಯಕ್ತಪಡಿಸಿದರು. ಜಲಾಶಯ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ‘ರೈತನ ಮಗನಾಗಿ ಜಲಾಶಯ ವೀಕ್ಷಿಸಿದ್ದು ಸಂತಸ ತಂದಿದೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ