Breaking News

ಸಾರಿಗೆ ನೌಕರರ ಸಂಬಳಕ್ಕೆ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

Spread the love

ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಸಂಬಳಕ್ಕಾಗಿ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿದೆ. ಒಟ್ಟು 60.82 ಕೋಟಿ ಹಣವನ್ನ ಬಿಡುಗಡೆ ಮಾಡಿ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಸತ್ಯವತಿ ಆದೇಶ ಹೊರಡಿಸಿದ್ದಾರೆ.

KSRTC, ವಾಯುವ್ಯ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ಸಿಬ್ಬಂದಿ ಜುಲೈ ತಿಂಗಳ ಸಂಬಳಕ್ಕಾಗಿ ಶೇಕಡ 25% ರಷ್ಟು ಹಣವನ್ನ ನೀಡಿದೆ. KSRTCಗೆ 27.74 ಕೋಟಿ, ವಾಯುವ್ಯ ಸಾರಿಗೆ ನಿಗಮಕ್ಕೆ 17.48 ಕೋಟಿ, ಕಲ್ಯಾಣ ಕರ್ನಾಟಕ ಸಾರಿಗೆಗೆ 15.61 ಕೋಟಿ ಹಣವನ್ನ ಬಿಡುಗಡೆ ಮಾಡಿದೆ.


Spread the love

About Laxminews 24x7

Check Also

ರಾಮತೀರ್ಥ ನಗರದ KSCA ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ ಕರ್ನಾಟಕದ ಭಾಜಪಾ ತಂಡದ ಕ್ರಿಕೆಟ್ ಪಂದ್ಯಾವಳಿ

Spread the love ನಮ್ಮ ರಾಮತೀರ್ಥ ನಗರದ KSCA ಕ್ರಿಕೆಟ್ ಮೈದಾನದಲ್ಲಿ ಇಂದು ರಾಜ್ಯದ ಮಾಧ್ಯಮ ಸ್ನೇಹಿತರ ತಂಡ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ