Breaking News

ನಾನು ಶಾಶ್ವತ ಸಿಎಂ ಆಕಾಂಕ್ಷಿ: ಉಮೇಶ್ ಕತ್ತಿ

Spread the love

ನನಗೆ ಈಗ 60 ವರ್ಷ. ಆದರೂ ನಾನು ಶಾಶ್ವಮುಖ್ಯಮಂತ್ರಿ ಆಕಾಂಕ್ಷಿ ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

ಚಾಮರಾಜನಗರದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ, ಅವರ ನೇತೃತ್ವದಲ್ಲಿ ಸಚಿವನಾಗಿರುವುದು ಖುಷಿ ಇದೆ. ನಾನು ಕೂಡ ಮುಖ್ಯಮಂತ್ರಿ ಆಕಾಂಕ್ಷಿಯಾಗಿದ್ದೆ. ಈಗಲೂ ಆಕಾಂಕ್ಷಿಯಾಗಿದ್ದೇನೆ ಎಂದರು.

ನನಗೆ ಈಗ 60 ವರ್ಷ. ಹಾಗಾಗಿ ಸಿಎಂ ಆಗಲು ಇನ್ನೂ 15 ವರ್ಷ ಸಮಯ ಇದೆ. ಮುಂದೇ ಅವಕಾಶ ಬಂದರೆ ಮುಖ್ಯಮಂತ್ರಿ ಆಗುತ್ತೇನೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇಲ್ಲ. ಮುಂದಿನ 2 ವರ್ಷ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿರಲಿದ್ದಾರೆ. ಮುಂದಿನ ಬಾರಿಯೂ ಸಹ ನಾವೇ ಅಧಿಕಾರಕ್ಕೆ ಬರಲಿದ್ದೇವೆ ಎಂದು ಅವರು ಹೇಳಿದರು.


Spread the love

About Laxminews 24x7

Check Also

ಬ್ಲೇಡ್​ನಿಂದ ಮಹಿಳೆ ಕುತ್ತಿಗೆ ಮೇಲೆ ದಾಳಿ ಮಾಡಿ ಚಿನ್ನಾಭರಣ, ನಗದು ಕದ್ದು ಪರಾರಿ

Spread the loveಕಲಬುರಗಿ: ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನೆಯಲ್ಲಿ ಮಲಗಿದ್ದ ಮಹಿಳೆಯ ಕುತ್ತಿಗೆಗೆ ದುಷ್ಕರ್ಮಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ