Breaking News

ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಮನೆ

Spread the love

ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದಲ್ಲಿ ನಡೆದಿದೆ.

 

ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿವಾಸಿಗಳು ಮನೆಯಿಂದ ಆಚೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.

 

ಮನೆಯಲ್ಲಿ ವೀಣಾ ಹಾಗೂ ಆಕೆಯ ಇಬ್ಬರು ಮಕ್ಕಳು ಇದ್ದರು. ಆದರೆ ಮನೆ ಸಂಪೂರ್ಣ ಭಸ್ಮವಾಗಿದೆ.

ತುಂಬಿದ ಸಿಲೀಂಡರ್​ಗೆ ಕನೆಕ್ಷನ್ ಕೊಡುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.


Spread the love

About Laxminews 24x7

Check Also

ಗಂಗಾವತಿ- ಬಿಜೆಪಿ ಯುವ ಮುಖಂಡನ ಕಗ್ಗೊಲೆ: ಹಳೇ ದ್ವೇಷವೇ ಹತ್ಯೆಗೆ ಕಾರಣ ಎಂದು ಪೊಲೀಸರ ಶಂಕೆ!

Spread the loveಗಂಗಾವತಿ, ಕೊಪ್ಪಳ: ಹಳೇಯ ದ್ವೇಷದ ಹಿನ್ನೆಲೆ ಬಿಜೆಪಿ ಯುವ ಮುಖಂಡನೊಬ್ಬನನ್ನು ಐವರ ಗುಂಪು, ಅಮಾನುಷವಾಗಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ