Breaking News

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ : ನೂತನ ಡಿಸಿಯಾಗಿ ಎಂ ಕೂರ್ಮರಾವ್ ನೇಮಕ : ರಾಜ್ಯ ಸರ್ಕಾರ ಆದೇಶ

Spread the love

ಉಡುಪಿ : ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಗಳ ಜಂಟಿ ಕಾರ್ಯದದರ್ಶಿಯಾಗಿ ಜಗದೀಶ್ ಅವರನ್ನು ನೇಮಕ ಮಾಡಲಾಗಿದ್ದು, ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ ಕೂರ್ಮರಾವ್ ಅವರನ್ನು ನೇಮಕ ಮಾಡಲಾಗಿದೆ.

ಅಂದಹಾಗೆ ಎಂ ಕೂರ್ಮರಾಬ್ ಈಶಾನ್ಯ ಸಾರಿಗೆಯ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು. ಇದೀಗ ರಾಜ್ಯ ಸರ್ಕಾರ ಅವರನ್ನು ಉಡುಪಿ ಜಿಲ್ಲಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ