Breaking News

ಪಕ್ಷದಿಂದ 34 ಮಂದಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​​

Spread the love

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಹೋದ ಬಂಡಾಯ ಅಭ್ಯರ್ಥಿಗಳನ್ನು ಕಾಂಗ್ರೆಸ್​ ಪಕ್ಷದಿಂದ ಉಚ್ಛಾಟಿಸಿದೆ.

ಪಾಲಿಕೆ ಚುನಾವಣೆಯಲ್ಲಿ ಪಕ್ಷದ ನಾಯಕರ ಮನವೊಲಿಕೆಗೂ ಮಣಿಯದೇ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 34 ಜನರನ್ನು ಮುಂದಿನ 6 ವರ್ಷ ಪಕ್ಷದಿಂದ ಉಚ್ಚಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆದೇಶ ಹೊರಡಿಸಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯ ಚಟುವಟಿಕೆಗಳು ಗರಿಗೆದರಿದ್ದು, ನಗರದ ಮೊದಲ ಪ್ರಜೆಯಾಗಲು ಮೂರು ಪಕ್ಷಗಳು ತೀವ್ರ ಜಟಾಪಟಿ ನಡೆಸುತ್ತಿವೆ.


Spread the love

About Laxminews 24x7

Check Also

ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಅರವಿಂದ ಬೆಲ್ಲದ.

Spread the love ಧಾರವಾಡ 10ನೇವಾರ್ಡನ್ ಶಿವಶಕ್ತಿ ನಗರದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ.. 41 ಕುಟುಂಬಗಳಿಗೆ ಹಕ್ಕು ಪತ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ