Breaking News

ಯುವ ಜನತೆ ಕ್ರೀಡೆಯಲ್ಲಿ ಹೆಚ್ಚಿಗೆ ಭಾಗವಹಿಸಬೇಕು, ಶಿಕ್ಷಣ ಹಾಗೂ ಕ್ರೀಡೆಗೆ ಒತ್ತು ನೀಡಿ ನಮ್ಮ ನಾಡಿಗೆ ಕೀರ್ತಿ ತರಬೇಕು ಎಂದು ರಾಹುಲ್ ಜಾರಕಿಹೊಳಿ.ಹೇಳಿದರು

Spread the love

ಗೋಕಾಕ: ಅಗಸ್ಟ್ 28 ರಿಂದ 30 ರವರೆಗೆ ನವದೆಹಲಿಯಲ್ಲಿ ನಡೆದಂತಯ ಯೂತ್ ಗೇಮ್ಸ್ ಫಡೇರೆಷಣ ಆಫ್ ಇಂಡಿಯಾ ದ ಯುತ್ ಗೇಮ್ಸ್ ಆಲ್ ಇಂಡಿಯಾ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಗೋಕಾಕದ ಯುವಕರು ವಿಜೇತರಾಗಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರನ್ನು ಭೇಟಿಯಾದರು.

ಇಲ್ಲಿನ ಹಿಲ್ ಗಾರ್ಡನ್ ಕಛೇರಿಯಲ್ಲಿ ಬುಡೊಬಾಸ್ ಇಂಟರ್ ನ್ಯಾಶನಲ್ ಕರಾಟೆ ಡು ಅಕಾಡೆಮಿ ಗೋಕಾಕದ ತರಬೇತಿಗಾರರಾದ ದುರ್ಯೋಧನ ಕಡಕೋಳ ಹಾಗೂ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾದ ಮಹೇಶ್ ಜೊತೆನವರ, ಓಂಕಾರ ದಂಡಾಪುರ, ಪ್ರಜ್ವಲ ನಾಯಕ ಅವರು ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು.

 

ನಂತರ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಾತನಾಡಿ ಯುವ ಜನತೆ ಕ್ರೀಡೆಯಲ್ಲಿ ಹೆಚ್ಚಿಗೆ ಭಾಗವಹಿಸಬೇಕು, ಶಿಕ್ಷಣ ಹಾಗೂ ಕ್ರೀಡೆಗೆ ಒತ್ತು ನೀಡಿ ನಮ್ಮ ನಾಡಿಗೆ ಕೀರ್ತಿ ತರಬೇಕು ಎಂದು ಸಲಹೆ ನೀಡಿ ತರಬೇತಿಗಾರರಿಗೆ ಹಾಗೂ ವಿಜೇತರಿಗೆ ಸನ್ಮಾನಿಸಿದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ