Breaking News

ಗೋಕಾಕ ನಗರದಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣಗಳ ಕುರಿತು ಲಕ್ಷ್ಮೀ ನ್ಯೂಸ್ ಗೆ ಗೋಕಾಕ ಸಿಪಿಐ ಗೋಪಾಲ್ ರಾಥೋಡ್ ಪ್ರತಿಕ್ರಿಯೆ.

Spread the love

ಗೋಕಾಕನಗರದಲ್ಲಿ ನಡೆಯುತ್ತಿರುವುಕಳ್ಳತನ ಪ್ರಕರಣಗಳ

 

ಕುರಿತು ಲಕ್ಷ್ಮೀ ನ್ಯೂಸ್ ಗೆ

ಗೋಕಾಕ ಸಿಪಿಐ ಗೋಪಾಲ್ ರಾಥೋಡ ಪ್ರತಿಕ್ರಿಯಿಸಿದ್ದು ಈಗಾಗಲೇ ಕಳ್ಳತನ ಪ್ರಕರಣದಲ್ಲಿ ಭಾಗಿಯಾದವರನ್ನು ಬಂಧಿಸಲು ತಂಡಗಳನ್ನರಚನೆ ಮಾಡಲಾಗಿದೆ.

 

ಇಂತಹಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಗುಂಪೊಂದನ್ನು ಇತ್ತಿಚಿಗಷ್ಟೆರಾಮದುರ್ಗದಲ್ಲಿ ಬಂಧಿಸಲಾಗಿದೆ.

ಗೋಕಾಕ ನಗರದ ಜನ ಹೆದರುವ ಅವಶ್ಯಕತೆ ಇಲ್ಲ. ಅನಾಮಿಕರು ರಾತ್ರಿ ವೇಳೆಯಲ್ಲಿ ಓಡಾಡುವುದು ಗೊತ್ತಾದರೆ ಸ್ಥಳೀಯರು 112ಗೆ ಕರೆಮಾಡಲು

ಸೂಚಿಸಿದ್ದಾರೆ.


Spread the love

About Laxminews 24x7

Check Also

ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆ ನಿಮ್ಮ ನಂಬಿಕೆ ಉಳಿಸಿಕೊಂಡು, ತಾಲ್ಲೂಕಿನ ರೈತರು ಮತ್ತು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ

Spread the loveಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (BDCC) ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಯರಗಟ್ಟಿ ತಾಲ್ಲೂಕಿನಿಂದ ಅವಿರೋಧವಾಗಿ ಆಯ್ಕೆಯಾಗಲು ಕಾರಣರಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ