Breaking News

ಬೈಕ್​-ಗೂಡ್ಸ್​ ವಾಹನ ಮಧ್ಯೆ ಭೀಕರ ಅಪಘಾತ; ಇಬ್ಬರು ದುರ್ಮರಣ

Spread the love

ಧಾರವಾಡ: ಬೈಕ್ ಮತ್ತು ಗೂಡ್ಸ್​ ವಾಹನದ ಮಧ್ಯೆ ಭೀಕರ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಶಿಂಗನಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಡಿವಾಳೆಪ್ಪ ಬಸಪ್ಪ ಪೂಜಾರ, ಮಹದೇವ ಸಹದೇವಪ್ಪ ಲಕ್ಕಣ್ಣನವರ ಸಾವನ್ನಪ್ಪಿದ ದುರ್ದೈವಿಗಳು. ಇವರೆಲ್ಲ ಧಾರವಾಡ ತಾಲೂಕಿನ ಬೇಲೂರ ಗ್ರಾಮದವರು ಅಂತಾ ತಿಳಿದು ಬಂದಿದೆ. ಗರಗ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.


Spread the love

About Laxminews 24x7

Check Also

ಮಂಗಳೂರು ಏರ್ಪೋರ್ಟ್‌ನಲ್ಲಿ ಕೆ.ಸಿ.ವೇಣುಗೋಪಾಲ್ ಎದುರು ಡಿಕೆಶಿ​ ಪರ ಘೋಷಣೆ

Spread the loveಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ಸಂದರ್ಭದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ