Breaking News

ಬೆಚ್ಚಿಬಿದ್ದ ರಾಯಚೂರು; ಕಣ್ಣಿಗೆ ಖಾರದಪುಡಿ ಎರಚಿ ಯುವಕನ ಬರ್ಬರ ಹತ್ಯೆ

Spread the love

ರಾಯಚೂರು: ಕಣ್ಣಿಗೆ ಖಾರದಪುಡಿ ಎರಚಿ ಯುವಕನೋರ್ವನನ್ನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ನಡೆದಿದೆ.

ಹಾಡಹಗಲೇ ಪಟ್ಟಣದ ನಡುಬೀದಿಯಲ್ಲಿ ಈ ಕೊಲೆ ನಡೆದಿದೆ. ಹಟ್ಟಿ ಚಿನ್ನದ ಗಣಿಯ ಹೊಸ ಬಸ್ ನಿಲ್ದಾಣದ ಹತ್ತಿರ ಬರ್ಬರ ಹತ್ಯೆ ನಡೆದಿದ್ದು ಸಾವನ್ನಪ್ಪಿದವನನ್ನ ದಿಲ್​ಬರ್​ (30) ಎಂದು ಗುರುತಿಸಲಾಗಿದೆ. ಘಟನಾ‌ ಸ್ಥಳಕ್ಕೆ ಸಿಪಿಐ ಮಹಾಂತೇಶ್ ಸಜ್ಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ