Breaking News

ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಬುಧವಾರ ಬೆಳಗಾವಿಗೆ

Spread the love

ಬೆಳಗಾವಿ – ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

ಸಚಿವರಾದ ನಂತರ ಇದು ಬೆಳಗಾವಿಗೆ ಅವರ ಮೊದಲ ಭೇಟಿಯಾಗಿದೆ.

ಕಂಗ್ರಾಳಿಯ ಕೆಎಸ್ ಆರ್ ಪಿ ತರಬೇತಿ ಶಾಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ನಡೆಯಲಿರುವ ಸಶಸ್ತ್ರ ಮೀಸಲು ಪೊಲೀಸ್ ಕಾನ್ ಸ್ಟೆಬಲ್  ಪ್ರಶಿಕ್ಷಣಾರ್ಥಿಗಳ ನಿರ್ಗಮ ಪಥ ಸಂಚಲನ ಕಾರ್ಯಕ್ರಮಕ್ಕೆ ಅರಗ ಜ್ಞಾನೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಕರ್ನಾಟಕ ಮೀಸಲು ಪೊಲೀಸ್ ಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ ಸಹ ಕಾರ್ಯಕ್ರಮದಲ್ಲಿ ಭಾಗವಹಿಸವರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ