Breaking News

ಕೃಷಿ ಇಲಾಖೆಯಲ್ಲಿ 210 ಕೋಟಿ ಭ್ರಷ್ಟಾಚಾರ; ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು

Spread the love

ಬೆಂಗಳೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಬಹುಕೋಟಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಸಚಿವರ ವಿರುದ್ಧ ಎಸಿಬಿಗೆ ದೂರು ನೀಡಲಾಗಿದೆ.

ಕೃಷಿ ಇಲಾಖೆಯಲ್ಲಿ 210 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಎಫ್ ಕರ್ನಾಟಕ ಸಂಘಟನೆಯ ಕೃಷ್ಣಮೂರ್ತಿ ಎಂಬುವವರು ಎಸಿಬಿಗೆ ದೂರು ನೀಡಿದ್ದಾರೆ.

ರೈತರಿಗೆ ನೀಡುವ ಕೃಷಿ ಯಂತ್ರಗಳ ಖರೀದಿ ವೇಳೆ ಬಾರಿ ಹಗರಣ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಸಚಿವ ಬಿ.ಸಿ.ಪಾಟೀಲ್ ಹಾಗೂ ಕೃಷಿ ಇಲಾಖೆ ಹೆಚ್ಚುವರಿ ನಿರ್ದೇಶಕ ದಿವಾಕರ್ ವಿರುದ್ಧ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ