Breaking News

ಗಣೇಶ ಮೂರ್ತಿ ತಯಾರಿಸುವ ಮುಸ್ಲಿಂ ಕುಟುಂಬ!

Spread the love

 ಗಣೇಶ ಮೂರ್ತಿ ತಯಾರಿಸುವ ಮುಸ್ಲಿಂ ಕುಟುಂಬ!

ಬೆಳಗಾವಿ‌ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರವಾಡಿ ಗ್ರಾಮದ ಮುಸ್ಲಿಂ ಕುಟುಂಬವೊಂದು ಕಳೆದ 60 ವರ್ಷಗಳಿಂದ ಪ್ರತಿ ವರ್ಷ ಗಣೇಶ ಮೂರ್ತಿ ತಯಾರಿಸುತ್ತಿದ್ದಾರೆ. ಅಲ್ಲಾಭಕ್ಷ ಜಮಾದಾರ್ ಎಂಬುವವರು ಮೂರ್ತಿ ತಯಾರಿಸುತ್ತಿದ್ದು, ವೃತ್ತಿಯಲ್ಲಿ ಪ್ರಾಥಮಿಕ ಶಾಲೆ ಹೆಡ್ ಮಾಸ್ಟರ್ ಆಗಿಯೂ ಕೂಡ ಕಾರ್ಯನಿರ್ವಹಿಸ್ತಾ ಇದ್ದಾರೆ. ಪ್ರತಿವರ್ಷ ಗಣೇಶ ಚತುರ್ಥಿ ಬಂದಾಗ ತಮ್ಮ ಸಹೋದರ ಮೊಹಮ್ಮದ್​ ಜೊತೆಗೂಡಿ ಗಣಪತಿ ವಿಗ್ರಹ ತಯಾರು ಮಾಡ್ತಾರೆ. ಇದು ಪೂರ್ವಜನರು ಕಲಿಸಿದ ವಿದ್ಯೆ, ಜನ ನಿಮ್ಮ ಜಾತಿ-ಧರ್ಮ ಬೇರೆ ಅಂತ ಹೇಳಿದ್ರೂ ನಾವು ಗಣಪನ ಮೂರ್ತಿ ತಯಾರಿಸ್ತೇವೆ ಅಂತ ಜಮಾದಾರ್ ತಿಳಿಸಿದ್ದಾರೆ.

 


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ