Breaking News
Home / ರಾಜಕೀಯ / ದಾರುಣ ಘಟನೆ: ನಾಪತ್ತೆಯಾದ ಅಪ್ಪನ ಹುಡುಕುತ್ತಾ ಮಸಣ ಸೇರಿದ ಮಗ..

ದಾರುಣ ಘಟನೆ: ನಾಪತ್ತೆಯಾದ ಅಪ್ಪನ ಹುಡುಕುತ್ತಾ ಮಸಣ ಸೇರಿದ ಮಗ..

Spread the love

ಬಳ್ಳಾರಿ: ಕಾಣೆಯಾದ ತಂದೆಯನ್ನ ಹುಡುಕಲು ಹೋದ ಮಗ ಭೀಕರ ಅಪಘಾತ ಸಂಭವಿಸಿ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಕೊಳಗಲ್ ಗ್ರಾಮದ ಬಳಿ ನಡೆದಿದೆ.

ತಿಪ್ಪೇಸ್ವಾಮಿ (40) ಮೃತಪಟ್ಟ ದುರ್ದೈವಿ. ನಗರದ ಕರಿಮಾರೆಮ್ಮ ಕಾಲೋನಿ ನಿವಾಸಿ ತಿಪ್ಪೇಸ್ವಾಮಿ ನಾಪತ್ತೆಯಾದ ತಂದೆಯನ್ನು ಹುಡುಕಿಕೊಂಡು ದ್ವಿಚಕ್ರ ವಾಹನದಲ್ಲಿ ಹೋಗುತ್ತಿರುವಾಗ ರಸ್ತೆ ಮಧ್ಯೆ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ